ಬುಧವಾರ, ಜನವರಿ 16, 2019

ಪ್ರಚಲಿತ ಘಟನೆ


1. 'ಆಳ್ವಾಸ್ ವಿರಾಸತ್ - 2015'ರ ಪ್ರಶಸ್ತಿಗೆ ಆಯ್ಕೆಯಾದ ಉಸ್ತಾದ್ ಅಮ್ಜದ್ ಆಲಿಖಾನ್ ಅವರು ಯಾವ ವಾದ್ಯದಲ್ಲಿ ಹೆಸರುವಾಸಿಯಾಗಿದ್ದಾರೆ?
           
ಸರೋದ್
2. ಈ ಸಾಲಿಗಾಗಿ 'ಇಪಿಎಫ್' ಬಡ್ಡಿ ದರವನ್ನು ಶೇಕಡಾ ಎಷ್ಟು ಎಂದು ನಿಗದಿ ಪಡಿಸಲಾಗಿದೆ?
            8.75% ●
3. ಮೆಕ್ಕೆಜೋಳ ಖರೀದಿಯ ಬೆಂಬಲ ಬೆಲೆಯನ್ನು ಸರ್ಕಾರ ಎಷ್ಟು ಎಂದು ನಿಗದಿಪಡಿಸಿದೆ ?
            1100
ರೂ.
4. 2014ನೇ ಸಾಲಿನ ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕನ್ನಡದ 'ಉತ್ತರಾರ್ಧ' ಪ್ರಬಂಧ ಕೃತಿ ಆಯ್ಕೆಯಾಗಿದೆ. ಅಂದಹಾಗೆ ಇದರ ಲೇಖಕರು ಯಾರು?
            ಡಾ. ಜಿ. ಎಚ್. ನಾಯಕ
5. ಕೇ೦ದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ದೊರೆಯುವ ನಗದು ಬಹುಮಾನದ ಮೊತ್ತ ಎಷ್ಟು?
            1 ಲಕ್ಷ ರೂ.
6. ಈ ಕೆಳಕಂಡವುಗಳಲ್ಲಿ ಸ್ಪೇನ್ ದೇಶದ ಕರೆನ್ಸಿ ಯಾವುದು?
             
ಯೂರೊ
7. 'ಪ್ರಧಾನಮಂತ್ರಿ ಜನಧನ್ ಯೋಜನೆ'ಯನ್ವಯ ಕೆಳಕಂಡ ಯಾವ ಲಾಭ ದೊರೆಯಲಿದೆ?
             ಓವರ್'ಡ್ರಾಫ್ಟ್ ಸೌಲಭ್ಯ
8. 'FII' ನ ವಿಸ್ತಾರ ರೂಪ ಏನು?
             Foreign Institutional Investment ●
9. 'The mother I Never knew' ಈ ಕೃತಿಯ ಲೇಖಕರು ಯಾರು?
             
ಸುಧಾ ಮೂರ್ತಿ
10. ಗುಂಪಿಗೆ ಹೊಂದದ ದೇಶವನ್ನು ಗುರುತಿಸಿ.
           
ಕೊರಿಯಾ