ಗುರುವಾರ, ಮಾರ್ಚ್ 10, 2011

ಪ್ರಚಲಿತ ಘಟನೆಗಳು

1. 1998 ರಲ್ಲಿ 9 ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ.
2. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ ಏಕೈಕ ವ್ಯಕ್ತಿ .
3. ಕ್ರಿಕೆಟ್ ಆಡುವ ಎಲ್ಲಾ ಪ್ರಮುಖ ದೇಶಗಳ ವಿರುದ್ಧ 1000 ಕ್ಕೂ ಅಧಿಕ ರನ್ ಬಾರಿಸಿದ ಖ್ಯಾತಿ . ಮತ್ತು ಅತಿ ಹೆಚ್ಚು ಬಾರಿ ಸಾವಿರ ರನ್ ಪೂರೈಸಿದ ಆಟಗಾರ.
4. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ ಇವರು 259 ಇನಿಂಗ್ಸ್ ನಿಂದ 10000 ರನ್ ಗಡಿ ದಾಟಿದ ಸಾಧನೆಗೆ ಪಾತ್ರರಾಗಿದ್ದಾರೆ.
5. ಸಚಿನ್ ತೆಂಡೂಲ್ಕರ್ ಅತಿ ಹೆಚ್ಚು ಮೈದಾನಗಳಲ್ಲಿ ಆಡಿದ ಆಟಗಾರ 90 .
6. ಸಚಿನ್ ತೆಂಡೂಲ್ಕರ್ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಅತಿ ಕಿರಿಯ ವಯಸ್ಸಿನಲ್ಲಿ ಪದಾರ್ಪಣಿ ಮಾಡಿದ ಎರಡನೇ ಆಟಗಾರ.
7. 1990 ರಲ್ಲಿ ಚೊಚ್ಚಲ ಶತಕ ಸಿಡಿಸಿದ ಸಚಿನ್ , ಈ ಸಾಧನೆ ಮಾಡಿದ ಎರಡನೇ ಅತಿ ಕಿರಿಯ ಬ್ಯಾಟ್ಸ್ ಮನ್ .
8. ಸಚಿನ್ ತೆಂಡೂಲ್ಕರ್ 20 ವರ್ಷಕ್ಕೂ ಮುನ್ನ 5 ಟೆಸ್ಟ್ ಶತಕ ಸಿಡಿಸಿದ ವಿಶ್ವದ ಮೊದಲ ಆಟಗಾರ .
9. ಸಚಿನ್ ತೆಂಡೂಲ್ಕರ್ ಭಾರತದ ತಂಡದ ನಾಯಕತ್ವ ವಹಿಸಿದ ಆಟಗಾರನ ಗರಿಷ್ಠ ರನ್ (1990 – 2000 ರಲ್ಲಿ ನ್ಯೂಜಿಲೆಂಡ್ ವಿರುದ್ಧ 217 ರನ್ .) .
10. ಟೆಸ್ಟ್ ಆಡುವ ಎಲ್ಲಾ ತಂಡಗಳ ವಿರುದ್ಧವೂ ಸಚಿನ್ ತೆಂಡೂಲ್ಕರ್ ಶತಕ ಬಾರಿಸಿದ ಮೂರನೇ ಆಟಗಾರ ( ಸ್ಟಿವ್ ವ್ಹಾ ಮತ್ತು ಗ್ಯಾರಿ ಕರ್ಸ್ಟನ್) .
11. ಸಚಿನ್ ಮತ್ತು ಲಾರಾ ಟೆಸ್ಟ್ ನಲ್ಲಿ ಅತಿ ವೇಗವಾಗಿ 10 ಸಾವಿರ ರನ್ ಪೂರೈಸಿದ್ದಾರೆ. ( 195 ಇನ್ನಿಂಗ್ಸ್ )
12. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್ ನಲ್ಲಿ 150 ವಿಕೆಟ್ ಮತ್ತು 15000 ರನ್ ಸಂಪಾದಿಸಿದ ಏಕೈಕ ವ್ಯಕ್ತಿ .
13. ಸಚಿನ್ ತೆಂಡೂಲ್ಕರ್ ಟೆಸ್ಟ್ ನಲ್ಲಿ 40 ವಿಕೆಟ್ ಮತ್ತು 11000 ರನ್ ರನ್ ಗಳಿಸಿದ ಏಕೈಕ ವ್ಯಕ್ತಿ .
14. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಶತಕಗಳ ಶತಕ ಬಾರಿಸಿದ ಏಕೈಕ ಆಟಗಾರ ಸಚಿನ್ ತೆಂಡೂಲ್ಕರ್.
15. ರಾಡಿಯಾ ಅವರು ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 22,000 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಕೆಲವು ವ್ಯಕ್ತಿಗಳು ಈ ಹಿಂದೆಯೇ ದೂರು ಸಲ್ಲಿಸಿದ್ದರು.
16. ರಾಜೇಂದ್ರ ಸಿಂಗ್ ರಾಣಾ ಹಾಗೂ ಮನೀಶ್ ತ್ಯಾಗಿ ಎಂಬ ವಕೀಲರನ್ನು ಸೋಮವಾರ ಉತ್ತರ ದೆಹಲಿಯ ಪೀತಂಪುರದಲ್ಲಿ ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ಮಂಗಳವಾರ ತಿಳಿಸಿವೆ.
17. ಪ್ರಸಾರ ಭಾರತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್. ಲಲ್ಲಿ ಅವರನ್ನು ಅಮಾನತುಗೊಳಿಸುವಂತೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆದೇಶ ಹೊರಡಿಸಿದ್ದಾರೆ.
18. ಗ್ಲಾಸ್ಗೊ ವಿಮಾನ ನಿಲ್ದಾಣದ ಮೇಲೆ ದಾಳಿ ಎಸಗಲು ಸಂಚು ರೂಪಿಸಿದ್ದವರಲ್ಲಿ ಒಬ್ಬರೆಂಬ ಶಂಕೆ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪೊಲೀಸರಿಂದ ವಿನಾಕಾರಣ ಬಂಧನಕ್ಕೊಳಗಾಗಿ ಸಾಕಷ್ಟು ಮಾನಸಿಕ ಕ್ಷೋಭೆಗೆ ತುತ್ತಾಗಿದ್ದ ಬೆಂಗಳೂರಿನ ವೈದ್ಯ ಮೊಹಮ್ಮದ್ ಹನೀಫ್ ಅವರಿಗೆ ಆಸ್ಟ್ರೇಲಿಯಾ ಸರ್ಕಾರದಿಂದ ಸುಮಾರು ರೂ 5 ಕೋಟಿ ಪರಿಹಾರ ಸಿಗುವ ಸಂಭವವಿದೆ.
19. ಗುವಾಂಗ್‌ಜೌ ಏಷ್ಯನ್ ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಗೆದ್ದ ಭಾರತದ ಬಾಕ್ಸರ್ ವಿಜೇಂದರ್ ಸಿಂಗ್ ಅವರಿಗೆ ‘ಸ್ಯಾಮ್ಸಂಗ್’ ಪ್ರಾಯೋಜಿತ ಅತಿ ಬೆಲೆಯುಳ್ಳ ಪ್ರದರ್ಶನ ನೀಡಿದ ಕ್ರೀಡಾಪಟು ಪ್ರಶಸ್ತಿ ಸಂದಿದೆ.
20. ಬ್ರೆಜಿಲ್, ರಷ್ಯ, ಭಾರತ ಮತ್ತು ಚೀನಾವನ್ನು ಒಳಗೊಂಡ ಆರ್ಥಿಕ ಮುಂಚೂಣಿ ರಾಷ್ಟ್ರಗಳ ‘ಬ್ರಿಕ್’ ಗುಂಪಿಗೆ ದಕ್ಷಿಣ ಆಫ್ರಿಕಾವನ್ನು ಆಹ್ವಾನಿಸಲಾಗಿದ್ದು, ಮುಂದಿನ ವರ್ಷ ಚೀನಾದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
21. ಬ್ರಿಕ್ ಗುಂಪಿನ ಪ್ರಸ್ತುತ ಅಧ್ಯಕ್ಷರಾಗಿರುವ ಚೀನಾ ಅಧ್ಯಕ್ಷ ಹು ಜಿಂಟಾವೊ ಅವರು ದಕ್ಷಿಣ ಆಫ್ರಿಕಾ ಅಧ್ಯಕ್ಷ ಜೇಕಬ್ ಜುಮಾ ಅವರು ಈ ಶೃಂಗದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದಾರೆ ಎಂದು ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಜಿಯಾಂಗ್ ಯು ತಿಳಿಸಿದರು.
22. ನಾಲ್ಕು ದೇಶಗಳು ಸಭೆಯಲ್ಲಿ ದಕ್ಷಿಣ ಆಫ್ರಿಕಾ ಪಾಲ್ಗೊಳ್ಳಲು ಸಮ್ಮತಿ ಸೂಚಿಸಿವೆ. ಈ ಗುಂಪಿನಲ್ಲಿ ದಕ್ಷಿಣ ಆಫ್ರಿಕಾವೂ ಸೇರಿದರೆ ಗುಂಪನ್ನು ‘ಬಿಕ್ಸ್’ ಎಂದು ಕರೆಯಲಾಗುವುದು.
23. ಸಚಿವರಾದ ಜಿ.ಕರುಣಾಕರ ರೆಡ್ಡಿ, ಜಿ.ಜನಾರ್ದನ ರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಸುಮಾರು 86.42 ಕೋಟಿ ರೂಪಾಯಿ ಆದಾಯ ತೆರಿಗೆ ವಂಚನೆ ಮಾಡಿದೆ.
24. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಲ್ಲಿ ತೊಡಗಿದ್ದು, ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ ನೀಡುವಂತೆ ಕೋರಿ ‘ಜಸ್ಟೀಸ್ ಲಾಯರ್ಸ್‌ ಫೋರಂ’ನ ಪದಾಧಿಕಾರಿಗಳು ರಾಜ್ಯಪಾಲರನ್ನು ಕೋರಿದ್ದಾರೆ.
25. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಕ್ರಮದಲ್ಲಿ ಭಾಗಿಯಾಗಿದ್ದು, ಇದಕ್ಕೆ ಪೂರಕವಾದ 18 ಪ್ರಕರಣಗಳಿಗೆ ಸಂಬಂಧಿಸಿದಂತೆ 1700 ಪುಟಗಳ ವರದಿಯನ್ನೂ ಈ ತಂಡ ರಾಜಭವನಕ್ಕೆ ಸಲ್ಲಿಸಿದೆ. ಇದಲ್ಲದೆ, ಮುಖ್ಯಮಂತ್ರಿ ವಿರುದ್ಧದ 170 ಪುಟಗಳ ದೂರನ್ನೂ ನೀಡಲಾಗಿದೆ. ಸರ್ಕಾರದ ಬೊಕ್ಕಸಕ್ಕೆ ಸುಮಾರು 5000 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ.
26. ಭಾರತವೂ ಸೇರಿದಂತೆ ವಿಶ್ವ ವಾಣಿಜ್ಯ ಸಂಘಟನೆ (ಡಬ್ಲ್ಯುಟಿಒ) ಸದಸ್ಯ ರಾಷ್ಟ್ರಗಳ ವಾಣಿಜ್ಯ ಸಚಿವರುಗಳ ಸಭೆ ಜನವರಿ 29ರಂದು ಸ್ವಿಟ್ಜರ್‌ಲೆಂಡ್‌ನ ದಾವೂಸ್‌ನಲ್ಲಿ ನಡೆಯಲಿದೆ. 2011 ಜನವರಿ ಕೊನೆಯ ವಾರದಲ್ಲಿ ‘ವಿಶ್ವ ವಾಣಿಜ್ಯ ಶೃಂಗ ಸಭೆ (ಡಬ್ಲ್ಯುಇಎಫ್) ನಡೆಯಲಿದ್ದು
27. ಏಷ್ಯಾನ್ ಗೇಮ್ಸ್ ನಲ್ಲಿ ಅವಳಿ ಚಿನ್ನದ ಪದಕ ಗೆದ್ದ ಅಸ್ವಿನಿ ಅಕ್ಕುಂಜೆ ಮತ್ತು ನೀರಾ ರಾಡಿಯಾ ಟೇಪ್ ಹಗರಣದ ಮೇಲೆ ಬೆಳಕು ಚೆಲ್ಲಿದ ಔಟ್ ಲುಕ್ ಪತ್ರಿಕೆಯ ಸಂಪಾದಕ ಕೃಷ್ಣ ಪ್ರಸಾದ್ , ಪ್ರತಿಷ್ಠಿತ ಬೆಂಗಳೂರು ಪ್ರೆಸ್ ಕ್ಲಬ್ ನ ವರ್ಷದ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ.
28. ಕಾಂಗ್ರೆಸ್ 125 ವರ್ಷಗಳನ್ನು ಪೂರೈಸಿದ ಸ್ಮರಣಾರ್ಥ ಕಳೆದ ವಾರ ದೆಹಲಿಯಲ್ಲಿ ನಡೆದ ಮಹಾ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಡುಗಡೆ ಮಾಡಿದ ‘ಕಾಂಗ್ರೆಸ್ ಆ್ಯಂಡ್ ದಿ ಮೇಕಿಂಗ್ ಆಫ್ ದಿ ಇಂಡಿಯನ್ ನೇಷನ್’ ಪುಸ್ತಕದಲ್ಲಿ ಈ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.
29. ರಾಜೀವ್ ಹತ್ಯೆಯನ್ನು ತನಿಖೆ ನಡೆಸಿ ಜೈನ್ ಆಯೋಗ.
30. ಆಂಧ್ರದ ಮಾಜಿ ಮುಖ್ಯಮಂತ್ರಿ ಕೆ.ರೋಸಯ್ಯ ಅವರು ಭೂಹಗರಣವೊಂದರಲ್ಲಿ ಸಿಲುಕಿದ್ದು, 200 ಕೋಟಿ ರೂಪಾಯಿಗಳಷ್ಟು ಬೆಲೆಬಾಳುವ ಭೂಮಿಯನ್ನು ಮಾಲೀಕರಿಗೇ ಬಿಟ್ಟುಕೊಟ್ಟ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ.
31. ಪ್ರತ್ಯೇಕ ತೆಲಂಗಾಣ ಕುರಿತು ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಸಮಿತಿ.
32.
33. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ - ಕೊಡಗು, ಕರ್ನಾಟಕ ರಾಜ್ಯ.
34. ಬಂಡೀಪುರ ಉದ್ಯಾನವನ- ಕರ್ನಾಟಕ ಮತ್ತು ತಮಿಳು ನಾಡಿನ ಗಡಿ ಪ್ರದೇಶ.
35. ಭನ್ನೇರುಘಟ್ಟ ರಾಷ್ಟೀಯ ಉದ್ಯಾನವನ - ಬೆಂಗಳೂರು, ಕರ್ನಾಟಕ.
36. ಭದ್ರ ವನ್ಯ ಜೀವಿ ತಾಣ - ಚಿಕ್ಕಮಗಳೂರು, ಕರ್ನಾಟಕ.
37. ದಾಂಡೇಲಿ ಅರಣ್ಯ ಧಾಮ - ದಾಂಡೇಲಿ, ಕರ್ನಾಟಕ.
38. ರಂಗನತಿಟ್ಟು ಪಕ್ಷಿಧಾಮ - ಶ್ರೀರಂಗಪಟ್ಟಣ , ಕರ್ನಾಟಕ.
39. ಸೋಮೇಶ್ವರ ವನ್ಯಧಾಮ - ಉತ್ತರಕನ್ನಡ , ಕರ್ನಾಟಕ.
40. ತುಂಗಭದ್ರ ವನ್ಯಧಾಮ - ಬಳ್ಳಾರಿ, ಕರ್ನಾಟಕ.
41. ಸರಸ್ವತಿ ಕಣಿವೆ ಅರಣ್ಯ ಧಾಮ - ಶಿವಮೊಗ್ಗ , ಕರ್ನಾಟಕ.
42. ಗಿರ ಅರಣ್ಯ ಧಾಮ - ಜುನಾಘಡ್ , ಗುಜರಾತ್.
43. ಅಚಾನ್ಕ್ಮಾರ್ ವನ್ಯ ತಾಣ - ಬಿಲಾಸ್ ಪುರ, ಛತ್ತೀಸ್ ಗಡ .
44. ಬಂದಾವ್ ಘರ್ ರಾಷ್ಟ್ರೀಯ್ ಉದ್ಯಾನ - ಶಾಹ್ ದಾಲ್ , ಮಧ್ಯಪ್ರದೇಶ್
45. ಭೋರಿವಿಲಿ ರಾಷ್ಟ್ರೀಯ ಉದ್ಯಾನವನ - ಮುಂಬೈ , ಮಹಾರಾಷ್ಟ್ರ
46. ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನ - ನೈನಿತಾಲ್ , ಉತ್ತರಾಂಚಲ
47. ವೈಲ್ಡ್ ಯಾಸ್ ವನ್ಯಧಾಮ - ಕಛ, ಗುಜರಾತ್.
48. ದಾಲ್ಮ ವನ್ಯಧಾಮ - ಸಿಂಗಭೂಂ, ಜಾರ್ಖಂಡ್.
49. ಗಾಂಧೀ ಸಾಗರ ಅರಣ್ಯಧಾಮ - ಮಾನ್ಡಸೂರು,ಮಧ್ಯಪ್ರದೇಶ್
50. ಗೌತಮ್ ಬುದ್ದ ವನ್ಯಧಾಮ - ಗಯಾ, ಬಿಹಾರ.
51. ಹಜಾರಿಬಾಗ್ ಅರಣ್ಯ ಧಾಮ - ಹಜಾರಿ ಬಾಗ್ , ಜಾರ್ಖಂಡ್.
52. ಕಾಜೀರಂಗ ರಾಷ್ಟೀಯ ಉದ್ಯಾನವನ - ಜೋರಾಹ್ಟ್,ಅಸ್ಸಾಂ
53. ನಾವೆಗೋನ್ ರಾಷ್ಟೀಯ ಉದ್ಯಾನವನ - ಭಂಡಾರ, ಮಹಾರಾಷ್ಟ್ರ
54. ಪಚಮಾರಿ ವನ್ಯಧಾಮ - ಹೊಶಾನ್ಗಬಾದ್, ಮಧ್ಯಪ್ರದೇಶ್.
55. ಶಿಕಾರಿ ದೇವಿ ವನ್ಯಧಾಮ - ಮಂಡಿ, ಹಿಮಾಚಲ ಪ್ರದೇಶ.
56. ಶಿವಪುರಿ ರಾಷ್ಟೀಯ ಉದ್ಯಾನವನ - ಶಿವಪುರಿ , ಮಧ್ಯ ಪ್ರದೇಶ.
57. ಸುಂದರ್ ಬನ್ಸ್ ಹುಲಿ ಸಂರಕ್ಷಣಾಧಾಮ - 24 ಪರಗಣಗಳು , ಪಶ್ಚಿಮ ಬಂಗಾಳ.
58. ತಾದ್ವಾಯಿ ವನ್ಯಧಾಮ - ವಾರಂಗಲ್,ಆಂದ್ರಪ್ರದೇಶ.
59. ಘಾನ ಪಕ್ಷಿಧಾಮ - ಭರತ್ ಪುರ ,ರಾಜಸ್ಥಾನ.
60. ದುದ್ವಾ ರಾಷ್ಟ್ರೀಯ ಉದ್ಯಾನವನ - ತೆರಾಯಿ, ಉತ್ತರ ಪ್ರದೇಶ.
61. ಇಂತಗ್ಕಿ ವನ್ಯಧಾಮ - ಕೊಹಿಮಾ ,ನಾಗಾಲ್ಯಾಂಡ್.
62. ತಾನ್ಸ್ ಅರಣ್ಯಧಾಮ - ಧಾನೆ, ಮಹಾರಾಷ್ಟ್ರ
ಪ್ರಮುಖ ಹಣಕಾಸು ಸಂಸ್ಥೆಗಳು – ಸ್ಥಾಪನೆಯಾದ ವರ್ಷ
63. ಇಂಪೀರಿಯಲ ಬ್ಯಾಂಕ್ ಆಪ್ ಇಂಡಿಯಾ - 1921.
64. ರಿಜರ್ವ್ ಬ್ಯಾಂಕ್ ಆಪ್ ಇಂಡಿಯಾ - ಎಪ್ರಿಲ್ 1, 1935 ( ಜನೆವರಿ 1, 1949 ರಂದು ರಾಷ್ಟ್ರೀಕರಣ ಗೊಳಿಸಲಾಯಿತು. )
65. ಭಾರತೀಯ ಕೈಗಾರಿಕಾ ಹಣಕಾಸು ಸಂಸ್ಥೆ - 1948.
66. ಭಾರತೀಯ ಸ್ಟೇಟ್ ಬ್ಯಾಂಕ್ - ಜುಲೈ 1, 1955.
67. ಯೂನಿಟ್ ಟ್ರಸ್ಟ್ ಆಪ್ ಇಂಡಿಯಾ (ಯು .ಟಿ. ಐ ) - ಫೆಬ್ರವರಿ 1, 1964.
68. ಯು.ಟಿ. ಐ. ವಿಭಜನೆ - ಫೆಬ್ರವರಿ 2003 .
69. ಐ. ಡಿ . ಬಿ. ಐ. - ಜುಲೈ 1964.
70. ನಬಾರ್ಡ್ - ಜುಲೈ 12, 1982.
71. IRBI ( 1997 ಮಾರ್ಚ್ 6 ರಿಂದ IIBIAL ಎಂದು ಮರುನಾಮಕರಣ ) - ಮಾರ್ಚ್ 20, 1985.
72. SIDBI - ಜನವರಿ 1, 1982.
73. ಜೀವ ವಿಮಾ ನಿಗಮ (LIC) - ಸೆಪ್ಟೆಂಬರ್ 1956.
74. ಸಾಮಾನ್ಯ ವಿಮಾ ನಿಗಮ ( GIC) - ನವೆಂಬೆರ್ 1972.
75. ರಿಜಿನಲ್ ರೂರಲ್ BYAANKS -ಅಕ್ಟೊಬರ್ 2, 1975.
76. ರಿಸ್ಕ್ ಕ್ಯಾಪಿಟಲ್ ಹಾಗು ಟೆಕ್ನಾಲಜಿ ಪೈನಾನ್ಸ್ ಕಾರ್ಪೋರೇಶನ್ ಲಿ. -1989
77. ಇನ್ಫ್ರಾಸ್ಟ್ರಕ್ಚರ್ ಲೀಸಿಂಗ್ ಆಗೂ ಪೈನಾನ್ಸಯಾಲ್ ಸರ್ವಿಸೆಸ್ ಲಿ. - 1988.
78. ಹೌಸಿಂಗ್ ಡೆವಲೆಪ್ಮೆಂಟ್ ಪೈನಾನ್ಸ್ ಕಾರ್ಪೋರೇಶನ್ ಲಿ. - 1977 .
ವಾಣಿಜ್ಯ ಬ್ಯಾಂಕುಗಳು – ಸ್ಥಾಪನೆಯಾದ ವರ್ಷ
79. ಆಧುನಿಕ ರೀತಿಯ ಬ್ಯಾಂಕಿಂಗ್ ಸ್ಥಾಪನೆ - 1683 ( ಮದ್ರಾಸಿನಲ್ಲಿ )
80. ಗವರ್ನಮೆಂಟ್ ಬ್ಯಾಂಕ್ ಆಪ್ ಬಾಂಬೆ - 1724
81. ಬ್ಯಾಂಕ್ ಆಪ್ ಹಿಂದುಸ್ತಾನ್ - 1770
82. ದಿ ಬೆಂಗಾಲ್ ಬ್ಯಾಂಕ್ ಅಂಡ್ ಜನರಲ್ ಬ್ಯಾಂಕ್ ಆಪ್ ಇಂಡಿಯಾ - 1785
83. ಭಾರತದಲ್ಲಿ ಕೂಡು ಬಂಡವಾಳ ಬ್ಯಾಂಕುಗಳ ಸ್ಥಾಪನೆಗೆ ಅನುಮತಿ - 1860
84. ದಿ ಅಲಹಾಬಾದ್ ಬ್ಯಾಂಕ್ - 1865
85. ಔದ್ಹ್ ವಾಣಿಜ್ಯ ಬ್ಯಾಂಕ್ - 1881
86. ಪಂಜಾಬ್ ನ್ಯಾಷನಲ್ ಬ್ಯಾಂಕ್ - 1894
87. ಪ್ಹೀಪಲ್ಸ್ ಬ್ಯಾಂಕ್ ಆಪ್ ಲಾಹೋರ್ - 1901
88. ಸ್ವದೇಶೀ ಬ್ಯಾಂಕ್ ಆಪ್ ಇಂಡಿಯ ಮತ್ತು ಕೆನರಾ ಬ್ಯಾಂಕ್ - 1906
89. ಇಂಡಿಯನ್ ಬ್ಯಾಂಕ್ - 1907
90. ಬ್ಯಾಂಕ್ ಆಪ್ ಬರೋಡಾ - 1908
91. ಸೆಂಟ್ರಲ್ ಬ್ಯಾಂಕ್ ಆಪ್ ಇಂಡಿಯ - 1911
92. ಇಮ್ಪೀರಿಯಲ ಬ್ಯಾಂಕ್ ಆಪ್ ಇಂಡಿಯಾಯ - 1921
93. ರಿಜರ್ವ್ ಬ್ಯಾಂಕ್ ಆಪ್ ಇಂಡಿಯ - ಎಪ್ರಿಲ್ 1 ,1935,
94. ಭಾರತೀಯ ಸ್ಟೇಟ್ ಬ್ಯಾಂಕ್ - ಜುಅಲೈ 1, 1955
95. ಟಾಟ ಕನ್ಸಲ್ಟನ್ಸಿ ಸರ್ವಿಸೆಸ್ ಎನ್ನುವುದು - ಸಾಫ್ಟ್ ವೇರ್ ರಪ್ತು ಸಂಸ್ಥೆ .
96. ನಾಣ್ಯಗಳು : ಅಮೇರಿಕ - ಡಾಲರ್, ಬ್ರಿಟನ್ - ಪೌಂಡ್ , ಜಪಾನ್ - ಯೆನ್, ಐರೋಪ್ಯ ಒಕ್ಕೂಟ - ಯೂರೋ , ಭಾರತ - ರೂಪಾಯಿ .
97. ಭಾರತೀಯ ರೂಪಾಯಿ ಚಿನ್ಹೆಯ ವಿನ್ಯಾಸಕಾರ - ಬಾಂಬೆ ಐ.ಟಿ.ಐ. ಯ ಸ್ನಾತಕೋತ್ತರ ಪದವೀಧರ ಶ್ರೀ. ಡಿ.ಉದಯ ಕುಮಾರ್.
98. ಭಾರತೀಯ ರೂಪಾಯಿ ಚಿನ್ಹೆ ಒಳಗೊಂಡಿರುವುದು - ದೇವನಾಗರಿ ಅಕ್ಷರ "ರ " ಮತ್ತು ರೋಮನ್ " ಆರ್ ".
99. ಡೆಕೊ ನದಿ ಇರುವುದು - ಅಸ್ಸಾಂ ನಲ್ಲಿ.
100.BRTF ಅಂದರೆ - ಗಡಿ ರಸ್ತೆ ಕಾರ್ಯ ಪಡೆ.
101.ಸುಹೈಲಿ ಏನ್ನುವುದು - ಜನರಹಿತ ದ್ವೀಪ , ಲಕ್ಷ ದ್ವೀಪ ಸಮೀಪದಲ್ಲಿದೆ.
102.ಶಶಿದರ್ ಭೀಮ ರಾವ್ ಮಜ - ರಾಜ್ಯದ ನೂತನ ಉಪ ಲೋಕಾಯುಕ್ತ. ಇವರು ಹಾಯ್ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗು ಕರ್ನಾಟಕ ನ್ಯಾಯ ಮಂಡಳಿಯ ಮಾಜಿ ಉಪಾದ್ಯಾಕ್ಷ ರಾಗಿದ್ದರು.
103.EFC ಅಂದರೆ - ವೆಚ್ಚ ನಿಗಾ ಆರ್ಥಿಕ ಸಮಿತಿ.
104.ಇಸ್ರೋ ಅನ್ನುವುದು - ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ.
105.ಸ್ವದೇಶೀ ನಿರ್ಮಿತ ಉಪಗ್ರಹ ಉಡಾವಣ ವಾಹನ - PSLV ಸರಣಿ.
106.ಕರ್ನಾಟಕ ಸಂಗೀತದ ತ್ರಿವಳಿಗಳು ಎಂದು ಹೆಸರಾದವರು - ಎಂ.ಎಸ.ಸುಬ್ಬಲಕ್ಷ್ಮಿ, ಎಂ.ಎಲ್.ವಸಂತ ಕುಮಾರಿ, ಪಟ್ಟಮ್ಮಾಳ್ ಡಿ.ಕೆ.
107.ಮೋನಿಕ ಬೇಡಿ ಯಾರು - ಭೂಗತ ದೊರೆ ಅಬು ಸಲೇಂ ನ ಪ್ರೇಯಸಿ ಹಾಗು ಮಾಜಿ ಬಾಲಿವುಡ್ ತಾರೆ .
108.MPI ಅಂದರೆ - ಬಹು ಆಯಾಮ ಬಡತನ ಸೂಚ್ಯಂಕ .
109.UNDP: ವಿಶ್ವ ಸಂಸ್ಥೆಯ ಅಭಿವೃದ್ದಿ ಕಾರ್ಯಕ್ರಮ .
110.IOA: ಭಾರತ ಒಲಂಪಿಕ್ ಸಂಸ್ಥೆ .
111.ಶಿತ ಲಾಖ್ಯ ನದಿ ಇರುವುದು - ಬಾಂಗ್ಲ ದೇಶದಲ್ಲಿ.
112.ETIM ಎಂದರೆ ಏನು - ಪೂರ್ವ ತುರ್ಕಿಸ್ತಾನ ಇಸ್ಲಾಮಿಕ್ ಮೂವೆಮೆಂಟ್. ಇದು ಚೀನಾದ ಜಿಯಾನ್ಗ ಪ್ರಾಂತ್ಯದಲ್ಲಿವೆ.
113.BCCI: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ.
114.BSNL:ಭಾರತ ಸಂಚಾರ್ ನಿಗಮ ನಿಯಮಿತ .
115.MTNL:ಮಹಾನಗರ ಟೆಲಿಕಾಂ ನಿಗಮ ನಿಯಮಿತ .
116.ಅಮೇರಿಕ ಸ್ವಾತಂತ್ರ ದಿನಾಚರಣೆ ಆಚರಿಸುವುದು - ಜುಲೈ 4 ರಂದು
117.ಕನ್ನಡದ ಪ್ರಾಚೀನತೆ - ೧ ನೆ ಶತಮಾನ .(ಗ್ರೀಕ್ ಪ್ರಹಸನಗಳಲ್ಲಿ 'ದೀನ ' ಮತ್ತು 'ದಮ್ಮಾರ' ಎಂಬ ಕನ್ನಡ ಪದಗಳ ಬಳಕೆ - ಸಂಶೋಧನೆ ಎಂ. ಗೋವಿಂದ ಪೈ )
ಕನ್ನಡದ ಪ್ರಥಮಗಳು
118. ಕನ್ನಡದ ಮೊದಲ ದೊರೆ - ಕದಂಬ ವಂಶದ ಮಯೂರವರ್ಮ.
119. ಮೊದಲ ಶಿಲ್ಪ- ಬನವಾಸಿಯ ನಾಗಶಿಲ್ಪ.
120. ಮೊದಲ ಕೆರೆ - ಚಂದ್ರವಳ್ಳಿ ( ಚಿತ್ರದುರ್ಗ ).
121. .ಮೊದಲ ಶಾಸನ - ಹಲ್ಮಿದಿ ಶಾಸನ ( ಕ್ರಿ.ಶ. ೪೫೦ ).
122. ಮೊದಲ ಕೋಟೆ - ಬಾದಾಮಿ ( ಕ್ರಿ. ಶ. ೫೪೩).
123. ಮೊದಲ ಕನ್ನಡ ಕೃತಿ - ಕವಿರಾಜ ಮಾರ್ಗ (ಕ್ರಿ.ಶ.೯ನೇ ಶತಮಾನ- ಶ್ರೀವಿಜಯ).
124. ಕನ್ನಡದ ಮೊದಲ ನಾಟಕ - ಸಿಂಗರಾಯನ ಮಿತ್ರ- ವಿಂದಾಗೋವಿಂದ.
125. .ಕನ್ನಡದ ಮೊದಲ ದಿನ ಪತ್ರಿಕೆ - ಸೂರ್ಯೋದಯ ಪ್ರಕಾಶಿಕ .
126. ಕನ್ನಡದ ಮೊದಲ ವಚನಕಾರ್ತಿ – ಅಕ್ಕಮಹಾದೇವಿ.
127. ಕನ್ನಡದ ಮೊದಲ ರಾಷ್ಟ್ರಕವಿ - ಗೋವಿಂದ ಪೈ.
128. ಕನ್ನಡದ ಮೊದಲ ಪತ್ರಿಕೆ - ಮಂಗಳೂರು ಸಮಾಚಾರ ಸ್ಥಾಪಕ -ಫಾದರ್ ಹರ್ಮನ್ ನೊಗ್ಲಿಂಗ್ -೧೮೪೨.
129. ಮೊದಲ ಗದ್ಯ ಕೃತಿ - ವಡ್ಡಾರಾಧನೆ.
130. ಮೊದಲ ಕಾವ್ಯ - ಆದಿಪುರಾಣ.
131. ಮೊದಲ ಪಂಪ ಪ್ರಶಸ್ಥಿ ವಿಜೇತ ಕವಿ – ಕುವೆಂಪು.
132. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ - ಸರ್. ಎಂ. ವಿಶ್ವೇಶ್ವರಯ್ಯ.
133. ಜ್ಞಾನ ಪೀಠ ಪ್ರಶಸ್ತಿ ಪಡೆದ ಮೊದಲ ಕನ್ನಡ ಕೃತಿ ಮತ್ತು ಕವಿ – ಶ್ರೀ ರಾಮಾಯಣ ದರ್ಶಣಂ ಕುವೆಂಪು .
134. ಶ್ರೀ ರಾಮಾಯಣ ದರ್ಶನಂ ( ಕುವೆಂಪು ).
135. ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡ ಚಿತ್ರ - ಬೇಡರ ಕಣ್ಣಪ್ಪ.
136. ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡದ ಗಾಯಕ - ಶಿವಮೊಗ್ಗ ಸುಬ್ಬಣ್ಣ.
137. ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷೆ - ಜಯದೇವಿತಾಯಿ ಲಿಗಾಡೆ ( ೧೯೮೪ ).
138. ಕನ್ನಡದ ಮೊದಲ ವರ್ಣಚಿತ್ರ - ಅಮರಶಿಲ್ಪಿ ಜಕಣಾಚಾರಿ.
139. ಕನ್ನಡ ಕೆಲಸಕ್ಕೆ ಡಾಕ್ಟರೇಟ್ ಪ್ರಶಸ್ತಿ ಪಡೆದ ಮೊದಲಿಗ - ಫರ್ಡಿನೆಂಡ್ ಕಿಟ್ಟೆಲ್ (ಕನ್ನಡ -ಇಂಗ್ಲೀಷ್ ನಿಘಂಟು)ಕನ್ನಡ ರಂಗಭೂಮಿಯ ಮೊದಲ.
140. ನಾಯಕಿ ನಟಿ - ಎಲ್ಲೂಬಾಯಿ ಗುಳೇದಗುಡ್ಡ.
141. ಕರ್ನಾಟಕದಲ್ಲಿ ತಯಾರಾದ ಮೊದಲ ಮೂಕ ಚಿತ್ರ – ಮೃಚ್ಛಕಟಿಕ.
142. ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡ ಪತ್ರಿಕೆ – ಉದಯವಾಣಿ.
143. ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಯಕ್ಷಗಾನ ಕಲಾವಿದ - ರಾಮಗಾಣಿಗ.
144. ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಮಹಿಳೆ ಮತ್ತು ಕನ್ನಡಿಗ - ಅನುಪಮಾ ನಿರಂಜನ, ಬಸವರಾಜ ಕಟ್ಟಿಮನಿ.
145. ಕನ್ನಡದ ಮೊದಲ ನವೋದಯ ಕವಿತ್ರಿ - ಬೆಳಗೆರೆ ಜಾನಕಮ್ಮ.
146.ಉಪಲಬ್ದವಿರುವ ಕನ್ನಡದ ಮೊದಲ ಶಾಸನ - ಹಲ್ಮಿಡಿ ಶಾಸನ (ಕ್ರಿ. ಶ.೪೫೦)
147.ತ್ರಿಪದಿ ಛಂದಸ್ಸಿನಲ್ಲಿರುವ ಮೊದಲ ಶಾಸನ - ಕಪ್ಪೆ ಅರೆಭಟ್ಟನ ಶಾಸನ (ಕ್ರಿ. ಶ .೭೦೦)
148.ಕನ್ನಡದ ಮೊದಲ ಶಾಸ್ತ್ರ ಗ್ರಂಥ - ಕವಿರಾಜ ಮಾರ್ಗ (ಕ್ರಿ.ಶ. ೮೫೦)
149.ಕನ್ನಡದ ಮೊದಲ ಗದ್ಯ ಕೃತಿ - ವಡ್ಡಾರಾಧನೆ (ಕ್ರಿ ಶ.೯೨೦)
150.ಕನ್ನಡದ ಆದಿ ಕವಿ - ನಾಡೋಜ ಪಂಪ (ಕ್ರಿ. ಶ.೯೪೦)
151.ಮೊದಲ ಕಾವ್ಯ - ಆದಿಪುರಾಣ (ಪಂಪ .ಕ್ರಿ.ಶ.೯೪೧)
152.ಮೊದಲ ಕವಯಿತ್ರಿ ಮತ್ತು ವಚನಕಾರ್ತಿ- ಅಕ್ಕಮಹಾದೇವಿ (ಕ್ರಿ.ಶ.೧೧೫೦)
153.ಮೊದಲು ಅಚ್ಚಾದ ಕನ್ನಡದ ಕೃತಿ - 'ಎ ಗ್ರಾಮರ್ ಆಪ್ ದಿ ಕರ್ನಾಟಕ ಲಾಂಗ್ವೇಜ್ ' (ವಿಲಿಯಂ ಕೇರಿ ಕ್ರಿ. ಶ೧೮೯೦)
154.ಕನ್ನಡದ ಮೊದಲ ಮುಸ್ಲಿಂ ಕವಿ - ಶಿಶುನಾಳ ಶರೀಪ ಸಾಹೇಬರು (ಕ್ರಿ. ಶ.೧೮೧೯)
155.ಕರ್ನಾಟಕದ ಮೊದಲ ದೊರೆ – ಮಯೂರವರ್ಮ
156.ಕರ್ನಾಟಕದ ಮೊದಲ ಗಣಿತ ಶಾಸ್ತ್ರಜ್ಞ – ಮಹಾವೀರಾಚಾರ್ಯ.
157.ಕರ್ನಾಟಕದ ಮೊದಲ ವಚನಗಾರ ದೇವರದಾಸಿಮಯ್ಯ.
158.ಕರ್ನಾಟಕದ ಮೊದಲ ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿ.
159.ಕರ್ನಾಟಕದ ಮೊದಲ ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ - ಅನಂತ ಸುಬ್ಬರಾವ್.
160.ಕರ್ನಾಟಕದ ಮೊದಲ ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ - ಕೆ.ಪಿ.ರಾವ್.
161.ಕರ್ನಾಟಕದ ಮೊದಲ ಕನ್ನಡ ಶೀಘ್ರಲಿಪಿ – ರೆವರೆಂಡ್ ಬಿ.ಲೂಥಿ.
162.ಕರ್ನಾಟಕದ ಮೊದಲ ಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ.

1 ಕಾಮೆಂಟ್‌: